ಅವರ ಬಗ್ಗೆ

Dr.N.Damodar Shetty was revisited when he attained the age of superannuation in 2012. Quite probably, in a subtle way, ‘recognition’ was bothering in some corner of my mind when I was wondering about the relevance of what all we do for the society. Maslow, while speaking on human goal speaks about it and extends it to […]

ನಾ. ದಾಮೋದರ ಶೆಟ್ಟಿ: ರಂಗಭೂಮಿ, ಸಾಹಿತ್ಯ ಮತ್ತು ಕನ್ನಡ ಸಂಸ್ಕೃತಿಗೆ ಸಮರ್ಪಿತ ಜೀವನ

ನಟ, ನಾಟಕಕಾರ, ಸಾಹಿತಿ ನಾ. ದಾಮೋದರ ಶೆಟ್ಟಿ ಪ್ರಾರಂಭಿಕ ಶಿಕ್ಷಣವನ್ನು ಹುಟ್ಟೂರಾದ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಪಡೆದರು. ಆನಂತರ ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಹಾಗೂ ಡಾ. ಶ್ರೀನಿವಾಸ ಹಾವನೂರರ ಮಾರ್ಗದರ್ಶನದಲ್ಲಿ ‘ಮುದ್ದಣನ ಶಬ್ದ ಪ್ರತಿಭೆ’ ಮಹಾಪ್ರಬಂಧ ಮಂಡಿಸಿ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ. 1975ರಲ್ಲಿ ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನಲ್ಲಿ ಕನ್ನಡವಿಭಾಗದ ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ ಅವರು 36 ವರ್ಷಗಳ ದೀರ್ಘಸೇವೆಯ ನಂತರ 2011ರಲ್ಲಿ ನಿವೃತ್ತಿಯಾಗಿದ್ದಾರೆ.  ಚಿಕ್ಕಂದಿನಿಂದಲೇ ನಾಟಕ, ಯಕ್ಷಗಾನ ಕಲೆಯ ಬಗ್ಗೆ […]

ಡಾ. ನಾ ದಾಮೋದರ ಶೆಟ್ಟಿ (ನಾದಾ): ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಬಹುಮುಖ ರಾಯಭಾರಿ

ಕನ್ನಡ ಸಾಹಿತ್ಯ, ಶಿಕ್ಷಣ ಮತ್ತು ಸಂಸ್ಕೃತಿಯ ಕ್ಷೇತ್ರಗಳಲ್ಲಿ ಬಹುಮುಖ ಸೇವೆ ಸಲ್ಲಿಸಿರುವ ಡಾ. ನಾ. ದಾಮೋದರ ಶೆಟ್ಟಿ (ನಾದಾ) ಅವರು 1951ರಲ್ಲಿ ಕಾಸರಗೋಡು ಜಿಲ್ಲೆಯ ನಾಯ್ಕಾಪು, ಕುಂಬಳೆಯಲ್ಲಿ ಜನಿಸಿದರು. ಎಂ.ಎ., ಪಿಎಚ್.ಡಿ ಪಡೆದವರು, ಅವರು ನೆಲಜಿ ಪ್ರೌಢಶಾಲೆಯಲ್ಲಿ ನಾಲ್ಕು ವರ್ಷ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ ಬಳಿಕ, ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದಲ್ಲಿ 36 ವರ್ಷಗಳ ಕಾಲ ಲೆಕ್ಚರರ್, ರೀಡರ್, ಪ್ರೊಫೆಸರ್ ಮತ್ತು ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಮುದ್ದಣನ ಶಬ್ದಪ್ರತಿಭೆ ಕುರಿತ ಪಿಎಚ್.ಡಿ. ಸಂಶೋಧನಾ ಕೃತಿ […]